ನವದೆಹಲಿ: ರಾಜ್ಯಸಭಾ ಸದಸ್ಯ ಶರದ್ ಯಾದವ್ ವಿರುದ್ಧ ಜೆಡಿಯು ವಾಗ್ದಾಳಿ ನಡೆಸಿದ್ದು, ಅಲ್ಪಸ್ವಲ್ಪ ನಾಚಿಕೆ ಎನ್ನುವುದು ಏನಾದರೂ ಇದ್ದಲ್ಲಿ ರಾಜ್ಯಸಭೆ ಸದಸ್ಯತ್ವಕ್ಕೆ ರಾಜೀನಾಮೆ ಕೊಡಿ ಎಂದು ಒತ್ತಾಯಿಸಿದೆ.