ನವದೆಹಲಿ: ಮೊನ್ನೆ ಸಂಸತ್ ಕಲಾಪದ ಸಂದರ್ಭ ಪ್ರಧಾನಿ ಮೋದಿಯನ್ನು ತಬ್ಬಿಕೊಂಡ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯನ್ನು ಟೀಕಿಸಿದ ಆರ್ ಜೆಡಿ ವಕ್ತಾರ ಶಂಕರ್ ಚರಣ್ ತ್ರಿಪಾಟಿ ಅವರನ್ನು ಪಕ್ಷದ ವಕ್ತಾರ ಸ್ಥಾನದಿಂದ ವಜಾಗೊಳಿಸಲಾಗಿದೆ.