ರಾಜಸ್ತಾನದ ನಗೌರಾ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಮದ್ಯ ಮುಕ್ತ ಗ್ರಾಮದ ಘೋಷಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರೈತರ ಸಂಕಷ್ಟಕ್ಕಿರುವ ಗಂಭೀರ ಸಮಸ್ಯೆಗಳನ್ನು ಬಗೆಹರಿಸಲು ಕೇಂದ್ರ ಸರ್ಕಾರದಿಂದ ಸಾಧ್ಯವಾಗಿಲ್ಲ. ಇದರಿಂದ ಸರಣ ಆತ್ಮಹತ್ಯೆಗಳು ನಡೆಯುತ್ತಿವೆ ಎಂದು ದೂರಿದ್ದಾರೆ.