ಲಕ್ನೋ: ಉತ್ತರ ಪ್ರದೇಶದ ಪ್ರವಾಸೋದ್ಯಮ ಇಲಾಖೆ ಬಿಡುಗಡೆಗೊಳಿಸಿದ ರಾಜ್ಯದ ಪ್ರಮುಖ ಪ್ರವಾಸೀ ತಾಣಗಳ ಕೈಪಿಡಿಯಿಂದ ತಾಜ್ ಮಹಲ್ ಹೆಸರನ್ನು ಬೇಕೆಂದೇ ಕೈ ಬಿಡಲಾಗಿತ್ತು ಎಂದು ಸಿಎಂ ಯೋಗಿ ಸಂಪುಟದ ಸಚಿವರೇ ಹೇಳಿಕೆ ನೀಡಿದ್ದಾರೆ.