ಚೆನ್ನೈ, ಆಗಸ್ಟ್ 31: ಕೇರಳದಲ್ಲಿ ಕೊರೊನಾ ಪ್ರಕರಣಗಳ ಏರಿಕೆ ಬೆನ್ನಲ್ಲೇ ತಮಿಳುನಾಡಿನಲ್ಲಿ ಮತ್ತೆ ಕೆಲವು ನಿರ್ಬಂಧಗಳನ್ನು ಹೇರಲಾಗಿದೆ. ಸಾರ್ವಜನಿಕರಿಗೆ ಭಾನುವಾರದಂದು ಬೀಚ್ಗಳಿಗೆ ಪ್ರವೇಶ ನಿರ್ಬಂಧಿಸಿರುವುದಾಗಿ ಘೋಷಿಸಿದ್ದು, ವಾರಾಂತ್ಯದಲ್ಲಿ ಪೂಜಾ ಸ್ಥಳಗಳಲ್ಲಿನ ನಿಷೇಧವನ್ನು ವಿಸ್ತರಿಸಿದೆ. ಧಾರ್ಮಿಕ ಉತ್ಸವಗಳ ಮೇಲೆ ನಿರ್ಬಂಧ ಹೇರಲಾಗಿದೆ.