ಬೆಂಗಳೂರು : ರಾಜ್ಯದ ಕೆಲವು ಜಿಲ್ಲೆಗಳಲ್ಲಿ 108 ಅಂಬುಲೆನ್ಸ್ ಕರೆ ಸ್ವೀಕಾರ ವ್ಯವಸ್ಥೆಯಲ್ಲಿ, ತಾಂತ್ರಿಕ ತೊಂದರೆಯಿಂದಾಗಿ, ವ್ಯತ್ಯಯ ಉಂಟಾಗಿತ್ತು. ಈಗ ಅದನ್ನು ಸರಿ ಪಡಿಸಲಾಗಿದ್ದು ಕರೆ ಸ್ವೀಕಾರ ಸೇವೆ ಪುನರಾರಂಭ ಗೊಂಡಿದೆ.