ಬೆಂಗಳೂರು : ನಗರ ಪ್ರದೇಶದಲ್ಲಿ ಪದೇ ಪದೇ ಕಸದ ಲಾರಿಗಳು ಮಾಡುತ್ತಿರುವ ಅಪಘಾತಗಳಿಂದ ಮುಜುಗರಕ್ಕೀಡಾದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇದೀಗ ಸಮಸ್ಯೆಯಿಂದ ಪಾರಾಗಲು ಹೊಸ ತಂತ್ರ ರೂಪಿಸಿದೆ.