ಬೆಂಗಳೂರು: ಎಷ್ಟೇ ಇಲ್ಲ ಇಲ್ಲ ಎನ್ನುತ್ತಿದ್ದರೂ ಪುತ್ರ ಬಿವೈ ವಿಜಯೇಂದ್ರಗೆ ವರುಣಾ ಕ್ಷೇತ್ರದ ಟಿಕೆಟ್ ಕೈ ತಪ್ಪಿದ ಬೇಸರ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮಾತಿನಲ್ಲಿ ವ್ಯಕ್ತವಾಗಿದೆ.