ಬೆಂಗಳೂರಿನಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನಲೆ ಅಪಾರ ಪ್ರಮಾಣದಲ್ಲಿ ಹಾನಿಯುಂಟಾಗಿದ್ದು ಸಮಸ್ಯೆ ಬಗೆಹರಿಸಲು ಸಿಎಂ ಸೂಚನೆ ನೀಡಿದ್ದಾರೆ.