ಬೆಂಗಳೂರು: ಸಮ್ಮಿಶ್ರ ಸರ್ಕಾರ ಅಸ್ಥಿತ್ವಕ್ಕೆ ಬರಲು ಪ್ರಧಾನ ಪಾತ್ರ ವಹಿಸಿದ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಡಿಕೆ ಶಿವಕುಮಾರ್ ಒಂದೊಮ್ಮೆ ಉಪಮುಖ್ಯಂತ್ರಿ ಸ್ಥಾನಕ್ಕೇ ಪಟ್ಟು ಹಿಡಿದಿದ್ದರು. ಆದರೆ ಇದೀಗ ಬೇಡಿದ ಖಾತೆ ಸಿಗದೇ ನಿರಾಶರಾಗಿದ್ದಾರೆಯೇ?