ತಿರುವನಂತರಪುರಂ: ಸತತ ಮಳೆಯಿಂದ ತತ್ತರಿಸಿದ್ದ ಕೇರಳಕ್ಕೆ ಐದು ದಿನಗಳ ಕಾಲ ವರುಣನಿಂದ ಮುಕ್ತಿ ಸಿಗಲಿದೆ. 12 ಜಿಲ್ಲೆಗಳಿಗೆ ನೀಡಲಾಗಿದ್ದ ರೆಡ್ ಅಲರ್ಟ್ ಹಿಂಪಡೆಯಲಾಗಿದೆ.