ಬೆಂಗಳೂರು (ಜು. 31) : ತಮಗಿರುವ ಎಲ್ಲ ಶಕ್ತಿ ಸಾಮರ್ಥ್ಯ ಬಳಸಿ ಮಂತ್ರಿ ಸ್ಥಾನ ಗಿಟ್ಟಿಸಲು ಅನೇಕ ಶಾಸಕರು ಶತಾಯ ಗತಾಯ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಕೆಲ ಶಾಸಕರಿಗೆ ತಡೆಯಾಜ್ಞೆ ಭಯ ಕಾಡುತ್ತಿದೆ.