ಮೈಸೂರು : ಒಕ್ಕಲಿಗ ಅಧಿಕಾರಿಗಳ ಟಾರ್ಗೆಟ್ ಎಂಬ ಹೆಚ್.ಡಿ.ಕುಮಾರ ಸ್ವಾಮಿ ಅವರ ಆರೋಪ ವಿಚಾರಕ್ಕೆ ಮೈಸೂರಿನಲ್ಲಿ ಶನಿವಾರ (ಇಂದು) ಸಿಎಂ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ.