ಮೈಸೂರು: ಪ್ರಧಾನಿ ಮೋದಿ ಪರವಾಗಿ ಮೈಸೂರು ಮಹಾರಾಜ ಯದುವೀರ್ ಒಡೆಯರ್ ಮಾತನಾಡಿದ್ದು, ಮತ್ತೆ ಅವರ ರಾಜಕೀಯ ಸೇರ್ಪಡೆ ಬಗ್ಗೆ ಗುಸು ಗುಸು ಶುರುವಾಗಿದೆ.