ನವದೆಹಲಿ: ಗುಜರಾತ್ ನ ನರ್ಮದಾದಲ್ಲಿ ಇಂದು ಉಕ್ಕಿನ ಮನುಷ್ಯ ಎಂದೇ ಖ್ಯಾತರಾಗಿದ್ದ ಸ್ವಾತಂತ್ರ್ಯ ಹೋರಾಟಗಾರ, ಸ್ವತಂತ್ರ ಭಾರತದ ಶಿಲ್ಪಿ ಸರ್ದಾರ್ ವಲ್ಲಭಾಯಿ ಪಟೇಲ್ ರ ವಿಶ್ವದ ಅತೀ ಎತ್ತರದ ಏಕತೆಯ ಪ್ರತಿಮೆಯನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದ್ದಾರೆ.