ಬೆಂಗಳೂರು: ಈ ಬಾರಿ 10ನೇ ತರಗತಿಯ ಎಲ್ಲ ವಿದ್ಯಾರ್ಥಿಗಳೂ ಉತ್ತೀರ್ಣರಾಗುತ್ತಿರುವುದರಿಂದ ಪಿಯುಸಿ ಸೇರಬಯಸುವ ಎಲ್ಲರಿಗೂ ಪ್ರವೇಶಾವಕಾಶ ಕಲ್ಪಿಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.