ನವದೆಹಲಿ: ಕರ್ನಾಟಕ ಚುನಾವಣೆ ಬಳಿಕ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೈಲಾಶ್ ಮಾನಸ ಸರೋವರ ಯಾತ್ರೆ ಮಾಡಲು ಹೊರಟಿದ್ದರಾ? ಹೀಗೊಂದು ಅನುಮಾನಕ್ಕೆ ಇದೀಗ ವಿದೇಶಾಂಗ ಇಲಾಖೆ ಸ್ಪಷ್ಟನೆ ನೀಡಿದೆ.