ಬೆಂಗಳೂರು : ಬಹುಮತ ಸಾಬೀತಿಗೆ 15 ದಿನ ಅವಕಾಶ ನೀಡಿದ್ದು ಸರಿಯಿಲ್ಲ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅವರು ಹೇಳಿದ್ದಾರೆ.