ಬೆಂಗಳೂರು : ಇತ್ತೀಚೆಗೆ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಮಾತನಾಡುವ ಭರದಲ್ಲಿ ಬಿಜೆಪಿ , ಜೆಡಿಎಸ್ ಪಕ್ಷಗಳನ್ನು ನಾಯಿಗೆ ಹೋಲಿಸಿ ವಿವಾದ ಸೃಷ್ಟಿಸಿದ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಅವರು ಇದೀಗ ತಮ್ಮ ಮಾತಿಗೆ ಕ್ಷಮೆಯಾಚಿಸಿದ್ದಾರೆ.