ಬೆಂಗಳೂರು: ನಿನ್ನೆ ಕಾಂಗ್ರೆಸ್ ಪಕ್ಷದ ವಿಧಾನಸಭೆ ಮತ್ತು ವಿಧಾನಪರಿಷತ್ ಶಾಸಕರಿಗೆ ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಔತಣಕೂಟ ಏರ್ಪಡಿಸಿದ್ದರು.