ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ನೂತನ ಸಚಿವರ ಪ್ರಮಾಣ ವಚನ ಸಮಾರಂಭ ನಿನ್ನೆ ರಾಜಭವನದಲ್ಲಿ ನಡೆದಿತ್ತು. ಆದರೆ ಈ ಸಮಾರಂಭಕ್ಕೆ ಸ್ಪೀಕರ್ ರಮೇಶ್ ಕುಮಾರ್ ಗೇ ಪ್ರವೇಶಿಸಲಾಗಲಿಲ್ಲ.