ಬೆಂಗಳೂರು, ಸೆ. 14: ಹಲವು ವೈಶಿಷ್ಟ್ಯಗಳೊಂದಿಗೆ ಹತ್ತು ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲ ಮಳೆಗಾಲದ ಅಧಿವೇಶನ ಸೋಮವಾರ ಆರಂಭವಾಗಿದೆ. ಕಳೆದ ಬಾರಿಯ ಅಧಿವೇಶನದಲ್ಲಿ ಮೊಟ್ಟ ಮೊದಲ ಸೀಟಲ್ಲಿ ಕುಳಿತಿದ್ದ ಯಡಿಯೂರಪ್ಪನವರಿಗೆ ಈ ಬಾರಿ ಕೊನೆಯ ಸಾಲಿನಲ್ಲಿ ಕುಳಿತು ಕಲಾಪದಲ್ಲಿ ಭಾಗಿಯಾಗಿದ್ದರು.