ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರ ಮಾಸಾಂತ್ಯಕ್ಕೆ ಆರು ತಿಂಗಳು ಪೂರೈಸುತ್ತಿರುವ ಬೆನ್ನಲ್ಲೇ ಸಂಪುಟ ಸರ್ಜರಿಗೆ ಒತ್ತಡ ಹೆಚ್ಚುತ್ತಿದೆ.