ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್ನ ನೂತನ ಸದಸ್ಯರಾಗಿ ನಾಮ ನಿರ್ದೇಶನ ಗೊಂಡಿರುವ ಮಾಜಿ ಸಚಿವರಾದ ಎಂ.ಆರ್ ಸೀತಾರಾಂ, ಉಮಾಶ್ರೀ ಹಾಗೂ ಮುಖಂಡ ಹೆಚ್.ಪಿ ಸುದಾಮ್ ದಾಸ್ ಅವರಿಂದು ಪ್ರಮಾಣವಚನ ಸ್ವೀಕರಿಸಿದರು.