ಬೆಂಗಳೂರು(ಅ.13):ಮುಂಗಾರು ಅಂತ್ಯವಾಗಲು ಶುರುವಾಗಿ ಬಹಳ ದಿನಗಳಾಗಿದೆ, ಆದರೆ ಮಳೆಯ ಅಬ್ಬರ ಮಾತ್ರ ಕಡಿಮೆಯಾಗಿಲ್ಲ. ಒಂದೆಡೆ ವಾಯುಭಾರ ಕುಸಿತ ಹಾಗೂ ಮತ್ತೊಂದೆಡೆ ಜವಾಬ್ ಚಂಡಮಾರುತ ಪರಿಣಾಮ ದೇಶದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ರಾಜ್ಯದಲ್ಲಿ ಸಹ ಕಳೆದ ಮಳೆಯಾಗುತ್ತಿದೆ.