ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡುವುದರೊಂದಿಗೆ ಬಜೆಟ್ ಅಧಿವೇಶನ ಆರಂಭವಾಗಿದೆ.