ಬೆಂಗಳೂರು : ಕರ್ನಾಟಕದಲ್ಲಿ ಚಳಿಗಾಲ ಶುರುವಾದರೂ ಮಳೆಗಾಲ ಮಾತ್ರ ಮುಗಿದಿಲ್ಲ. ಅಕಾಲದಲ್ಲಿ ಸುರಿಯುತ್ತಿರುವ ಮಳೆಯಿಂದ ರೈತರು ಕಂಗಾಲಾಗಿದ್ದಾರೆ.