ಅವಿನಾಶ್ ಬಿ. ಕನ್ನಡದ ನೆಲದ ಪುಲ್ಲೆನಗೆ ಪಾವನ ತುಲಸಿ!ಕನ್ನಡದ ನೆಲದ ನೀರ್ವೊನಲೆನಗೆ ದೇವನದಿಕನ್ನಡದ ನೆಲದ ಕಲ್ಲೆಮಗೆ ಶಾಲಗ್ರಾಮ ಶಿಲೆ! ಕನ್ನಡಂ ದೈವಮೈ!ಕನ್ನಡದ ಶಬ್ದಮೆಮಗೋಂಕಾರಮೀಯೆನ್ನಕನ್ನಡದ ನುಡಿಯೆ ಗಾಯತ್ರಿಯದ್ಭುತ ಮಂತ್ರ-ಮಿನ್ನಾವುದೈ ಪೆರತು ಕನ್ನಡದ ಸೇವೆಯಿಂದಧಿಕಮೀ ಜಗದೊಳಗೆ?ಅಂತ ಸಾಲಿ ರಾಮಚಂದ್ರರಾಯರು ಕನ್ನಡ ನುಡಿಯ ಬಗ್ಗೆ ಕನ್ನಡಿಗನಿಗಿರುವ ಪೆರ್ಮೆಯನ್ನು, ಗರ್ವವನ್ನು ಅತ್ಯದ್ಭುತವಾಗಿ ವಿವರಿಸಿದ್ದಾರೆ.ಸಾಹಿತ್ಯವಲಯದಲ್ಲಿ, ಭಾಷಾ ಪಂಡಿತರ ವಲಯದಲ್ಲಿ ಈ ಚಿಂತೆಯ ಗೆರೆಗಳು ಮೂಡುವಲ್ಲಿ ಚರ್ಚೆಗೆ ಎಡೆಮಾಡಿಕೊಟ್ಟಿರುವ ಪ್ರಧಾನ ಸಂಗತಿಗಳೆಂದರೆ, ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ದೊರೆಯಬೇಕೆಂಬ ವಾದದೊಂದಿಗೇ