ಮುಖ್ಯ ಪುಟ » ವಿವಿಧ » ವೆಬ್‌ದುನಿಯಾ ವಿಶೇಷ 08 » ಗಣೇಶ ಚತುರ್ಥಿ (Ganesh Chathurthi)
ಪ್ರಥಮ ವಂದಿತ, ಆದಿ ಪೂಜಿತ, ಬುದ್ಧಿ ಪ್ರದಾಯಕ, ಸಿದ್ಧಿ ದಾಯಕ, ಗಣಗಳ ಅಧೀಶ್ವರ, ಚಿಣ್ಣರ ಪ್ರೀತಿಯ ದೇವ, ಮೋದಕ-ಗರಿಕೆ ಪ್ರಿಯ, ವಿಘ್ನ ಹರ ಎಲ್ಲವೂ ಆದ ಶ್ರೀ ಗಣೇಶನ ಚೌತಿ ಉತ್ಸವದ ಸಡಗರಕ್ಕೆ...
  ಮುಂದೆ ಓದಿ
 
ಪರಮತತ್ವ ಓಂಕಾರದ ಸಾಕ್ಷಾತ್ ಸ್ವರೂಪ, ಋದ್ಧಿ-ಸಿದ್ಧಿ ದಾಯಕ ಸಚ್ಚಿದಾನಂದ ಸ್ವರೂಪಿ ಶ್ರೀ ಗಣೇಶನ ಸ್ತುತಿಮಾತ್ರದಿಂದಲೇ ಆತ್ಮವು ಆಧ್ಯಾತ್ಮ ಸುಧಾ ಸಿಂಧು...
 
ಪ್ರತಿ ವರ್ಷ ಗಣೇಶ ಚತುರ್ಥಿಯ ಮುನ್ನಾ ದಿನ ಬರುವ ಗೌರಿ ಹಬ್ಬ ಮುತ್ತೈದೆಯರಿಗೆಲ್ಲಾ ಸಕಲ ಸೌಭಾಗ್ಯ ನೀಡುವ ಹಬ್ಬವಾಗಿದೆ. ಈ ಗೌರಿ ಹಬ್ಬ ಭಾದ್ರಪದ ಶುದ್ಧ ತದಿಗೆ...
ಕುಬೇರನ ಗರ್ವಭಂಗ ಮಾಡಿದ ಗಣಪ
ಕುಬೇರ ಸಂಪತ್ತಿನ ದೇವತೆ. ತನ್ನ ಸಂಪತ್ತಿನ ಬಗ್ಗೆ ಕುಬೇರನಿಗೆ ಭಾರಿ ಹೆಮ್ಮೆಯಿತ್ತು. ಒಂದು ದಿನ ಭಾರಿ ಔತಣ ಕೂಟವನ್ನು ಏರ್ಪಡಿಸಿದನು. ಶಿವ, ಪಾರ್ವತಿ ಮತ್ತು ಗಣೇಶ ಸೇರಿದಂತೆ ದೇವಾನುದೇವತೆಗಳು ಉಪಸ್ಥಿತರಿದ್ದರು.
ಪರಿಸರಕ್ಕೆ ಹಾನಿಯಾಗದಂತೆ ಗಣೇಶ ವಿಸರ್ಜನೆಗೆ ಸಲಹೆ
ಚೌತಿ ಪೂಜೆಯ ಬಳಿಕ ಗಣೇಶನ ಮ‌ೂರ್ತಿಯನ್ನು ಕೆರೆ, ಸಮುದ್ರಗಳಲ್ಲಿ ವಿಸರ್ಜಿಸಿ ತಮ್ಮ ಜನ್ಮ ಸಾರ್ಥಕವಾಯಿತೆಂದು ಜನತೆ ಭಾವಿಸಬಹುದು. ಆದರೆ ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ತಯಾರಾಗುವ ಗಣೇಶನ ವಿಗ್ರಹಗಳನ್ನು ಕೆರೆ, ನದಿ ಮತ್ತು ಸಮುದ್ರ...