ಮುಖ್ಯ ಪುಟ > ವಿವಿಧ > ವೆಬ್‌ದುನಿಯಾ ವಿಶೇಷ 08 > ಚುನಾವಣೆ-08
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಮೆರಾಜುದ್ದೀನ್ ರಾಜೀನಾಮೆ; ವಾಟಾಳ್ ಠೇವಣಿ ನಷ್ಟ  Search similar articles
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹುಮ್ನಾಬಾದ್‌ನಲ್ಲಿ ಸೋಲನ್ನನುಭವಿಸಿದ ಜೆಡಿಎಸ್ ಮೆರಾಜುದ್ದೀನ್ ಪಟೇಲ್ ತಮ್ಮ ರಾಜ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಈ ಬಗ್ಗೆ ಮಾದ್ಯಮದೊಂದಿಗೆ ಮಾತನಾಡಿದ ಅವರು, ಕ್ಷೇತ್ರದಲ್ಲಿ ಸೋಲು ಅನುಭವಿಸಿದ ಹಿನ್ನೆಲೆಯಲ್ಲಿ ನನ್ನ ಸ್ವಂತ ನಿರ್ಧಾರದಿಂದಾಗಿ ರಾಜ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸಿರುವುದಾಗಿ ತಿಳಿಸಿದರು.

ಹಣ ಮತ್ತು ಹೆಂಡದಿಂದಾಗಿ ಬಿಜೆಪಿ ಜಯ ಗಳಿಸಿದೆ ಎಂದು ಅವರು ಆರೋಪಿಸಿದರು.

ಠೇವಣಿ ಕಳೆದುಕೊಂಡ ವಾಟಾಳ್ ನಾಗರಾಜ್:
ಚಾಮರಾಜನಗರದಿಂದ ಕಣಕ್ಕಿಳಿದಿದ್ದ ವಾಟಾಳ್ ನಾಗರಾಜ್ ಹೀನಾಯ ಸೋಲನ್ನು ಅನುಭವಿಸಿದ್ದರಲ್ಲದೆ, ಠೇವಣಿಯನ್ನು ಕಳೆದುಕೊಂಡಿದ್ದಾರೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಪುಟ್ಟರಂಗಸ್ವಾಮಿ ಗೆಲುವನ್ನು ಸಾಧಿಸಿದ್ದಾರೆ.

ಗೆದ್ದವರು:
ತುರುವೇಕೆರೆ ವಿಧಾನಸಭಾ ಕ್ಷೇತ್ರದಿಂದ ನಟ ಜಗ್ಗೇಶ್
ಗಾಂಧಿನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಗುಂಡೂರಾವ್
ಶಿವಾಜಿನಗರದಲ್ಲಿ ಕಾಂಗ್ರೆಸ್ ರೋಷನ್ ಬೇಗ್
ಚಿತ್ತಾಪುರದಲ್ಲಿ ಮಲ್ಲಿಕಾರ್ಜುನ್ ಖರ್ಗೆ
ಹಾನಗಲ್ನಲ್ಲಿ ಕಾಂಗ್ರೆಸ್ನ ಸಿ.ಎಂ. ಉದಾಸಿ
ಮಂಗಳೂರು ನಗರದಲ್ಲಿ ಬಿಜೆಪಿ ಅಭ್ಯರ್ಥಿ ಯೋಗಿಶ್ ಭಟ್
ಕನಕಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಶಿವಕುಮಾರ್
ಮತ್ತಷ್ಟು
ಧರಂಗೆ ಗರಂ ಆದ ಜೇವರ್ಗಿ: ವಿಶ್ವದಾಖಲೆ ಕನಸು ಭಗ್ನ
ಸೋಲಿನ ಹೊಣೆ ಹೋರಲು ಸಿದ್ದ:ಎಸ್.ಎಂ.ಕೃಷ್ಣ
ಸೋತ ಶಕುಅಕ್ಕ, ಗೆದ್ದ ಬೇಬ್ಯಣ್ಣ
ಬಿಜೆಪಿ ಜಯಭೇರಿ, ಕಾಂಗ್ರೆಸ್ ಆತ್ಮಶೋಧ, ಜೆಡಿಎಸ್ ಹತಾಶ ನಗು
ಮೈತ್ರಿ ಆಯ್ಕೆ ಮುಕ್ತ: ದೇವೇಗೌಡ
ಕೈ, ತೆನೆ ಇದ್ದರೂ ಬಂಗಾರಪ್ಪ ಸೈಕಲ್ ಪಂಕ್ಚರ್!