| ಮೂಡುಬಿದರೆ: ಈ ಬಾರಿಯ ಆಳ್ವಾಸ್ ನುಡಿಸಿರಿ ಪ್ರಶಸ್ತಿಯನ್ನು ಹತ್ತುಮಂದಿ ಕನ್ನಡದ ಗಣ್ಯರು ಹಾಗೂ ಹೊರನಾಡ ಕನ್ನಡ ಸಂಸ್ಥೆಯೊಂದಕ್ಕೆ ಪ್ರದಾನ ಮಾಡಲಾಯಿತು. ನಾಡೋಜ ದರೋಜಿ ಈರಮ್ಮ, ಗೊ.ರು.ಚನ್ನಬಸಪ್ಪ, ಡಾ.ಸಾ.ಶಿ.ಮರುಳಯ್ಯ, ಹೊಸ್ತೋಟ ಮಂಜುನಾಥ ಭಾಗವತ, ಡಾ.ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟ, ಸದಾನಂದ ಸುವರ್ಣ, ಎ. ಈಶ್ವರಯ್ಯ, ವೈ.ಕೆ. ಮುದ್ದುಕೃಷ್ಣ, ನಾಗತಿಹಳ್ಳಿ ಚಂದ್ರಶೇಖರ್, ಸಿರಿ ಅಜ್ಜಿ ಮತ್ತು ಬಹರೇನ್ ಕನ್ನಡ ಸಂಘಗಳು ಪ್ರಶಸ್ತಿಗೆ ಭಾಜವಾಗಿವೆ.
|