ನವದೆಹಲಿ: ಶುಕ್ರವಾರ ಸಂಸತ್ತಿನಲ್ಲಿ ಮಂಡನೆಯಾದ ಕೇಂದ್ರ ರೈಲ್ವೇ ಬಜೆಟ್ನಲ್ಲಿ ಕರ್ನಾಟಕಕ್ಕೆ ಸಾವಿರ ಕೋಟಿ ರೂಪಾಯಿಗಿಂತಲೂ ಹೆಚ್ಚು ಹಣ ಸಿಕ್ಕಿದೆ ಎಂದು ರೈಲ್ವೇ ಖಾತೆ ರಾಜ್ಯ ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ.
ಹಿಂದೂ ಧರ್ಮೀಯರಲ್ಲಿ ಪ್ರತಿಯೊಬ್ಬರಿಗೂ ಜೀವನದಲ್ಲೊಂದು ಬಾರಿ ಕಾಶಿ ಸಂದರ್ಶಿಸಬೇಕೆಂಬ ಅದಮ್ಯ ಆಕಾಂಕ್ಷೆ ಇರುತ್ತದೆ. ಅಲ್ಲಿಗೆ ಹೋಗುವುದು ಅಸಾಧ್ಯವೇ ಆದರೆ, ಕನಿಷ್ಠ ತನ್ನ ಅಸ್ಥಿಯನ್ನಾದರೂ ಕಾಶಿಯಲ್ಲಿ ಗಂಗೆಯಲ್ಲಿ ವಿಸರ್ಜಿಸಬೇಕು ಎಂದು...