ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಷ್ಟ್ರೀಯ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಪೊಲೀಸ್ ವಿಶೇಷಾಧಿಕಾರಿ ಆತ್ಮಹತ್ಯೆ
ಜಮ್ಮು: ಇಲ್ಲಿನ ಕತುವಾ ಜಿಲ್ಲೆಯಲ್ಲಿ ವಿಶೇಷ ಪೊಲೀಸ್ ಅಧಿಕಾರಿಯೊಬ್ಬರು ತನ್ನ ಸೇವಾ ರೈಫಲ್‌ನಿಂದ ಗುಂಡುಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗಿದೆ.

ಸುರೀಂದರ್ ಕುಮಾರ್ ಎಂಬವರು ಈ ಕೃತ್ಯ ಎಸಗಿರುವುದಾಗಿ ಅಧಿಕೃತ ಮೂಲಗಳು ಹೇಳಿವೆ.

ಜಿಲ್ಲೆಯ ಜಮ್ಮು ಪಟಾನ್‌ಕೋಟ್ ರೈಲ್ವೇ ಲೈನ್‌ನಲ್ಲಿ ಕಾವಲು ಕೆಲಸಕ್ಕೆ ಅವರು ನಿಯೋಜಿತರಾಗಿದ್ದರೆಂದು ಮೂಲಗಳು ತಿಳಿಸಿವೆ.

ಈ ಘಟನೆಯ ಕುರಿತು ತನಿಖೆಗೆ ಆದೇಶಿಸಲಾಗಿದೆ.
ಮತ್ತಷ್ಟು
ಇಂಡಿಯಾ ಇಂಕ್ ಜವಾಬ್ದಾರಿ ವಹಿಸಲಿ: ಸಿಂಗ್
ಹಕ್ಕಿಜ್ವರ: ತ್ರಿಪುರಾಕ್ಕೆ ಬಾಂಗ್ಲಾದ ಭೀತಿ
ಪ್ರಧಾನಿ ಸ್ಪಷ್ಟನೆಗೆ ಎನ್‌ಡಿಎ ಒತ್ತಾಯ
ಪ್ರಧಾನಿ ಹೇಳಿಕೆಗೆ ಸಿಪಿಐ(ಎಂ) ತಿರುಗೇಟು
ಪ.ಬಂಗಾಳ ಸರಕಾರವನ್ನು ಟೀಕಿಸಿದ ಸೋನಿಯಾ
ಏಕಕಾಲಕ್ಕೆ 10ಉಪಗ್ರಹಗಳ ಉಡಾವಣೆ