ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಷ್ಟ್ರೀಯ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಸೇತುಸಮುದ್ರಂ ವಿಚಾರಣೆ ನಾಳೆಗೆ
ನವದೆಹಲಿ: ವಿವಾದಾಸ್ಪದ ಸೇತುಸಮುದ್ರಂ ಯೋಜನೆಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಗುರುವಾರಕ್ಕೆ ಮುಂದೂಡಿದೆ.

ಜನತಾಪಕ್ಷದ ಸುಬ್ರಮಣಿಯಂ ಸ್ವಾಮಿ ಅವರು ಮತ್ತು ಇತರ ಅರ್ಜಿದಾರರ ವಕೀಲರು, ಈ ಪ್ರಕರಣದ ವಿಚಾರಣೆಯು ಮೇ ಒಂದರಂದು ನಡೆಯಲಿದೆ ಎಂದು ಆದೇಶದಲ್ಲಿ ತಪ್ಪಾಗಿ ಕಾಣಿಸಿಕೊಂಡಿರುವ ಕಾರಣ ಗೊಂದಲ ಉಂಟಾಗಿದೆ ಎಂಬುದಾಗಿ ನಿವೇದಿಸಿಕೊಂಡಿರು. ಈ ಹಿನ್ನೆಲೆಯಲ್ಲಿ ಮುಖ್ಯನ್ಯಾಯಮೂರ್ತಿ ಕೆ.ಜಿ. ಬಾಲಕೃಷ್ಣನ್ ನೇತೃತ್ವದ ನ್ಯಾಯಪೀಠ ಪ್ರಕರಣವನ್ನು ನಾಳೆಗೆ ಮುಂದೂಡಿತು.

ಪ್ರಕರಣವನ್ನು ಏಪ್ರಿಲ್ 30ರಂದು ವಿಚಾರಣೆಗಾಗಿ ಪಟ್ಟಿಮಾಡಲಾಗಿತ್ತು.
ಮತ್ತಷ್ಟು
ಕ್ರಿಮಿನಲ್‌ಗಳು ಚುನಾವಣಾ ಏಜೆಂಟರಾಗುವಂತಿಲ್ಲ
ಇರಾನ್ ಅಧ್ಯಕ್ಷ ಅಹಮ್ಮದಿನೆಜಾದ್ ಆಗಮನ
ಆರ್‌ಟಿಐ ಕಾಯ್ದೆಯಡಿ ನ್ಯಾಯಾಂಗ
ಸೋನಿಯಾಗೆ ಜ್ಯೋತಿಬಸು ತಿರುಗೇಟು
ಪೊಲೀಸ್ ವಿಶೇಷಾಧಿಕಾರಿ ಆತ್ಮಹತ್ಯೆ
ಇಂಡಿಯಾ ಇಂಕ್ ಜವಾಬ್ದಾರಿ ವಹಿಸಲಿ: ಸಿಂಗ್