ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಷ್ಟ್ರೀಯ > ದತ್ತಪೀಠ: ಹೈಕೋರ್ಟ್ ತೀರ್ಪಿಗೆ ಸುಪ್ರೀಂ ತಡೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ದತ್ತಪೀಠ: ಹೈಕೋರ್ಟ್ ತೀರ್ಪಿಗೆ ಸುಪ್ರೀಂ ತಡೆ
ದತ್ತಪೀಠ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ನೀಡಿದ್ದ ತೀರ್ಪಿಗೆ ಸುಪ್ರೀಂಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ.

ದತ್ತಪೀಠ ಪೂಜೆಯ ಕುರಿತಾಗಿ ರಾಜ್ಯ ಹೈಕೋರ್ಟ್ ಆಗೋಸ್ಟ್ 4ರಂದು ನೀಡಿದ್ದ ತೀರ್ಪಿನ ವಿರುದ್ಧ ಕೋಮು ಸೌಹಾರ್ದ ವೇದಿಕೆ ಸರ್ವೋಚ್ಚನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿತ್ತು.

ವಿವಾದದ ಕುರಿತು ನ್ಯಾಯಮೂರ್ತಿಗಳಾದ ರವೀಂದ್ರನ್ ಹಾಗೂ ಡಿ.ಕೆ.ಜೈನ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠ, ದತ್ತಪೀಠದ ಕುರಿತು 1989ರಲ್ಲಿ ದತ್ತಿ ಆಯುಕ್ತರು ನೀಡಿದ ಮಾರ್ಗಸೂಚಿಯನ್ನು ಅನುಸರಿಸುವಂತೆ ಸೂಚಿಸಿದ್ದು, ಮಧ್ಯಂತರ ಆದೇಶ ನೀಡುವವರೆಗೆ ಯಥಾಸ್ಥಿತಿಯನ್ನು ಕಾಪಾಡಿಕೊಳ್ಳುವಂತೆ ಸೂಚಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಮುಂಬೈಗೆ ಬಂದಿಳಿದ ಅಮೆರಿಕದ ಎಫ್‌ಬಿಐ
ಬಿಜೆಪಿ ರಾಜಕೀಯ ಮಾಡುತ್ತಿದೆ: ತಿವಾರಿ ಆರೋಪ
ದೇಶಾದ್ಯಂತ ವಿಶ್ವ ಏಡ್ಸ್ ದಿನಾಚರಣೆ
ಸೇನಾ ನೇಮಕಾತಿ ರ‌್ಯಾಲಿಯಲ್ಲಿ ಕಾಲ್ತುಳಿತ: 2 ಸಾವು
ದೇಶ್‌ಮುಖ್ ಉತ್ತರಾಧಿಕಾರಿಯಾಗಿ ಶಿಂಧೆ?
ಉಗ್ರವಾದದ ವಿರುದ್ಧ ಹೋರಾಟ: ಒಮ್ಮತಕ್ಕೆ ವಿಫಲ