ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಷ್ಟ್ರೀಯ > ವೀರ ಯೋಧರ ಕುಟುಂಬಕ್ಕೆ ರಾಮ್‌ದೇವ್‌ರಿಂದ 5 ಲಕ್ಷ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ವೀರ ಯೋಧರ ಕುಟುಂಬಕ್ಕೆ ರಾಮ್‌ದೇವ್‌ರಿಂದ 5 ಲಕ್ಷ
ND
ಮುಂಬೈದಾಳಿಯ ವೇಳೆ ಉಗ್ರೊಂದಿಗೆ ಕಾದಾಡಿದ ವೇಳೆ ವೀರಮರಣವನ್ನಪ್ಪಿದ 18 ಮಂದಿ ಭದ್ರತಾ ಸಿಬ್ಬಂದಿಗಳ ಸಂಬಂಧಿಗಳಿಗೆ, ಯೋಗ ಗುರು ಬಾಬಾ ರಾಮ್‌ದೇವ್ ಅವರು ಸೋಮವಾರ ಇಲ್ಲಿನ ಪ್ರಗತಿ ಮೈದಾನದಲ್ಲಿ ಫಲಕ, ಶಾಲು ಮತ್ತು ಐದು ಲಕ್ಷ ರೂಪಾಯಿಗಳ ಚೆಕ್ ಅನ್ನು ನೀಡಲಿದ್ದಾರೆ.

ಬಾಬಾ ಅವರು ಕಳೆದ ಫೆಬ್ರವರಿಯಲ್ಲಿ ದೆಹಲಿಯಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿ ವೇಳೆ ಸಾವನ್ನಪ್ಪಿರುವ ಚಂದ್ರ ಶರ್ಮಾ ಅವರ ಸಂಬಂಧಿಗಳಿಗೂ ಗೌರವ ಸಲ್ಲಿಸಲಿದ್ದಾರೆ. ಶರ್ಮಾ ಅವರ ಕುಟುಂಬಿಕರಿಗೂ ಫಲಕ ಮತ್ತು ಐದು ಲಕ್ಷ ರೂಪಾಯಿಗಳ ಚೆಕ್ ನೀಡಲಿದ್ದಾರೆ.

ರಾಮ ದೇವ್ ಅವರು ಮೃತರಿಗಾಗಿ 19 ಯಜ್ಞಕುಂಡಗಳಲ್ಲಿ ಶಾಂತಿ ಯಜ್ಞಗಳನ್ನು ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ವಸುಂಧರಾ ವಿರುದ್ಧ ತನಿಖೆಗೆ ಗೆಹ್ಲೋಟ್ ಆದೇಶ
ದೆಹಲಿ ಕಾಂಗ್ರೆಸ್‌ಗೆ ಮತ್ತೊಂದು ಸ್ಥಾನ
ಅಮೆರಿಕ ಸೆನೆಟರ್ ಜಾನ್ ಕೆರ್ರಿ ಪ್ರಧಾನಿ ಭೇಟಿ
ವೋಟಿಗಾಗಿ ನೋಟು: ಅಮರ್ ಸಿಂಗ್‌ಗೆ ಕ್ಲೀನ್‌ಚಿಟ್
2012ರ ವೇಳೆಗೆ ಎಲ್ಲರಿಗೂ ವಿದ್ಯುತ್: ಶಿಂಧೆ
26/11ರ ಉಗ್ರರು ಎಲ್ಲಿಂದ ಬಂದರೆಂದು ವಿಶ್ವಕ್ಕೆ ಗೊತ್ತಿದೆ