ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಷ್ಟ್ರೀಯ > ಡಿಎಂಕೆ ಸಂಸದರು ಸಮಾರಂಭದಲ್ಲಿ ಪಾಲ್ಗೊಳ್ಳುತ್ತಾರೆ: ಬಾಲು
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಡಿಎಂಕೆ ಸಂಸದರು ಸಮಾರಂಭದಲ್ಲಿ ಪಾಲ್ಗೊಳ್ಳುತ್ತಾರೆ: ಬಾಲು
ಖಾತೆ ಹಂಚಿಕೆ ವಿಚಾರದಲ್ಲಿ ಅತೃಪ್ತಿಗೊಂಡ ಡಿಎಂಕೆ ವರಿಷ್ಠ ಕರುಣಾನಿಧಿ ಅವರು ಡಿಎಂಕೆ ಕಾರ್ಯಕಾರಿಣಿಯಲ್ಲಿ ಪಾಲ್ಗೊಳ್ಳಲು ಚೆನ್ನೈಗೆ ಮರಳಿದ್ದರೂ, ಶುಕ್ರವಾರ ಸಾಯಂಕಾಲ 6.30ಕ್ಕೆ ರಾಷ್ಟ್ರಪತಿ ಭವನದ ಅಶೋಕ ಸಭಾಂಗಣದಲ್ಲಿ ನಡೆಯುವ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಡಿಎಂಕೆಯ ಸಂಸದರು ಪಾಲ್ಗೊಳ್ಳಲಿದ್ದಾರೆ ಎಂದು ಡಿಎಂಕೆಯ ಸಂಸದೀಯ ಪಕ್ಷದ ನಾಯಕ ಟಿ.ಆರ್. ಬಾಲು ಶುಕ್ರವಾರ ಹೇಳಿದ್ದಾರೆ.

ನವದೆಹಲಿಯಿಂದ ಚೆನ್ನೈಗೆ ಆಗಮಿಸಿರುವ ಅವರನ್ನು ಖಾತೆಹಂಚಿಕೆ ಸೂತ್ರದ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ತನ್ನ ಗುರುವಾರದ ಹೇಳಿಕೆಗೆ ಸೇರಿಸಲು ಹೆಚ್ಚೇನೂ ಇಲ್ಲ ಎಂದಿದ್ದಾರೆ. 2004ರಲ್ಲಿ ಸಚಿವ ಖಾತೆ ಹಂಚಿಕೆಗೆ ಯಾವುದೇ ಸೂತ್ರ ಇರಲಿಲ್ಲ ಎಂದು ಹೇಳಿದ್ದರು.

ಕಾಂಗ್ರೆಸ‌್‌ನೊಂದಿಗಿನ ಮಾತುಕತೆ ವಿಫಲಗೊಂಡಿರುವುದಕ್ಕೆ ಚಿಂತೆಯಾಗಿದೆಯೇ ಎಂಬ ಪ್ರಶ್ನೆಗೆ "ಚಿಂತೆಯ ಪ್ರಶ್ನೆಯೇ ಇಲ್ಲ ನಾವು ಸ್ನೇಹಿತರು" ಎಂದು ಉತ್ತರಿಸಿದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ರಾಜ, ಬಾಲು ಯಾಕೆ ಪ್ರಧಾನಿಗೆ ಬೇಡ?
ಸಿಬಿಎಸ್ಇ: ಇಲ್ಲೂ ಬಾಲಕಿಯರೇ ಮುಂದು
2004ರಲ್ಲೂ ಖಾತೆಗಾಗಿ ಕ್ಯಾತೆ ತೆಗೆದಿದ್ದ ಡಿಎಂಕೆ
ವರುಣ್‌‌ಗೆ ಮೆತ್ತಿಕೊಂಡ ಮತ್ತೊಂದು ವಿವಾದ
ಡಿಎಂಕೆಯಿಂದ ಪ್ರಮಾಣವಚನ ಬಹಿಷ್ಕಾರ
ನಕ್ಸಲ್ ದಾಳಿಗೆ 16 ಪೊಲೀಸರು ಬಲಿ