ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಕಾಶ್ಮೀರ ಜನಜೀವನಕ್ಕೆ ಅಡ್ಡಿ (Kashmir)
Bookmark and Share Feedback Print
 
ಇಲ್ಲಿನ ಸೋಪೊರ್ ಜಿಲ್ಲೆಯ ಚಿಂಕಿಪುರದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಕನಿಷ್ಠ 32 ಮನೆಗಳು ಹಾಳಾಗಿದ್ದು, ಘಟನೆಯಲ್ಲಿ ಸೇನಾ ಮುಖ್ಯಸ್ಥ ಸೇರಿ ನಾಲ್ಕು ಸೈನಿಕರು ಮೃತಪಟ್ಟಿದ್ದರು. ಈ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಮೃತಪಟ್ಟಿದ್ದು, ಕಾಶ್ಮೀರದ ಜನಜೀವನ ಅಸ್ತವ್ಯಸ್ತವಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಕಾಶ್ಮೀರ