ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಅಗ್ನಿ ದುರಂತ-ಸಮಿತಿ ರಚನೆ (Stephen Court fire, West Bengal , Kolkata)
Bookmark and Share Feedback Print
 
ಸ್ಟೇಫನ್ ಕೋರ್ಟ್ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು 11ಜನರ ಸಮಿತಿಯೊಂದನ್ನು ರಚಿಸಿರುವುದಾಗಿ ಪಶ್ಚಿಮ ಬಂಗಾಳ ಸರ್ಕಾರ ಸೋಮವಾರ ತಿಳಿಸಿದೆ. ಮಾಜಿ ಮುಖ್ಯಕಾರ್ಯದರ್ಶಿ ಎಸ್.ಎನ್.ರಾಯ್ ನೇತೃತ್ವದಲ್ಲಿ ಈ ಸಮಿತಿ ರಚಿಸಲಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ