ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಪ್ರೇಮಿಗಳ ಆತ್ಮಹತ್ಯೆ (Jaipur)
Bookmark and Share Feedback Print
 
ರಾಜಸ್ತಾನದ ಜೈಪುರದ ಗಾಂಧಿನಗರ ರೈಲ್ವೇ ನಿಲ್ದಾಣದಲ್ಲಿ ಹಳಿ ದಾಟುತ್ತಿದ್ದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ರೈಲಿನಡಿಗೆ ಬಿದ್ದು ಸಾವನ್ನಪ್ಪಿದ್ದಾರೆ. ಕೃಷ್ಣ ಕುಮಾರ್ ಕುಮಾರ್ ಮತ್ತು ಹೇಮಲತಾ ಎಂಬವರೇ ಬಲಿಯಾದವರು. ಪ್ರೇಮಿಗಳಾಗಿರುವ ಇವರು ಆಕಸ್ಮಿಕವಾಗಿ ರೈಲಿನಡಿಗೆ ಬಿದ್ದಿರುವ ಸಾಧ್ಯತೆಗಳಿಲ್ಲ, ಆತ್ಮಹತ್ಯೆಯಾಗಿರುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಪ್ರೇಮಿಗಳ ಆತ್ಮಹತ್ಯೆ