ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಸಿಬಿಐ ಜತೆ ಮೊಯ್ಲಿ ಚರ್ಚೆ (Aarushi)
Bookmark and Share Feedback Print
 
ಆರುಷಿ ತಲ್ವಾರ್ ಹತ್ಯಾ ಪ್ರಕರಣದಲ್ಲಿ ಸಿಬಿಐ ಪ್ರಕರಣವನ್ನು ಮುಚ್ಚಲು ನ್ಯಾಯಾಲಯಕ್ಕೆ ಮನವಿ ಮಾಡಿರುವುದರ ಕುರಿತು ಮಧ್ಯಪ್ರವೇಶ ಮಾಡಿರುವ ಕೇಂದ್ರ ಕಾನೂನು ಸಚಿವ ಎಂ. ವೀರಪ್ಪ ಮೊಯ್ಲಿ, ಈ ಸಂಬಂಧ ಸಿಬಿಐ ನಿರ್ದೇಶಕ ಎ.ಪಿ. ಸಿಂಗ್ ಅವರ ಜತೆ ಮಾತುಕತೆ ನಡೆಸಿದರು. ಪ್ರಕರಣ ಮುಚ್ಚುವುದು ಸೂಕ್ತವೇ ಎಂಬ ಬಗ್ಗೆ ಚರ್ಚಿಸಲಾಯಿತು ಎಂದು ಮೂಲಗಳು ಹೇಳಿವೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಆರುಷಿ ತಲ್ವಾರ್