ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಮಧ್ಯಪ್ರವೇಶಕ್ಕೆ ಒತ್ತಾಯ (Gujjar)
Bookmark and Share Feedback Print
 
ಸರಕಾರಿ ಉದ್ಯೋಗದಲ್ಲಿ ಮೀಸಲಾತಿ ನೀಡಬೇಕು ಎಂದು ಕಳೆದ 12 ದಿನಗಳಿಂದ ರಾಜಸ್ತಾನದಲ್ಲಿ ಮುಷ್ಕರ ನಡೆಸುತ್ತಿರುವ ಗುಜ್ಜಾರ್ ಸಮುದಾಯ, ಸರಕಾರದ ಜತೆಗಿನ ಮೂರನೇ ಸುತ್ತಿನ ಮಾತುಕತೆಗೂ ಮೊದಲು ನಮ್ಮ ಸಮುದಾಯದ ಕಾಂಗ್ರೆಸ್ ನಾಯಕರು ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಗುಜ್ಜಾರ್