ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ರಾಜ್ಯಾದ್ಯಂತ ಲೋಕಯುಕ್ತ ಅಧಿಕಾರಿಗಳ ದಾಳಿ
ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ಹಲವೆಡೆಗಳಲ್ಲಿ ಇಂದು (ಗುರುವಾರ) ಬೆಳಿಗ್ಗೆಯಿಂದಲೇ ವಿವಿಧ ಇಲಾಖೆಯ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಿ ಅಪಾರ ಪ್ರಮಾಣದ ಆಸ್ತಿ, ಹಣ ಹಾಗೂ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ದಾವಣಗೆರೆ, ಮಂಗಳೂರು, ಬೆಂಗಳೂರು, ಗುಲ್ಬರ್ಗಾ ಸೇರಿದಂತೆ ರಾಜ್ಯದ ನಾನಾ ಕಡೆಗಳಲ್ಲಿ ತೀವ್ರ ಕಾರ್ಯಾಚರಣೆ ನಡೆಸುತ್ತಿರುವ ಲೋಕಾಯುಕ್ತರು ಇಲಾಖೆ ಅಧಿಕಾರಿಗಳಿಂದ ಮಹತ್ವದ ದಾಖಲೆಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸ್, ಸಮಾಜ ಕಲ್ಯಾಣ, ಕೈಗಾರಿಕೆ, ವಾಣಿಜ್ಯ ಸೇರಿದಂತೆ ಹಲವು ಇಲಾಖೆಯ 10 ಅಧಿಕಾರಿಗಳ ಮೇಲೆ ಗುರಿಯಾಗಿಟ್ಟುಕೊಂಡು ಲೋಕಾಯುಕ್ತರು ದಾಳಿ ನಡೆಸಿದ್ದು, ಈ ಕಾರ್ಯಾಚರಣೆ ಸುಮಾರು ಎರಡು ಮೂರು ದಿನಗಳವರೆಗೂ ಮುಂದುವರೆಯುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.
ಮತ್ತಷ್ಟು
ಬೆಂಗಳೂರು: ಆಟೋ ಪ್ರಯಾಣಕ್ಕೆ ಕನಿಷ್ಠ ದರ 14 ರೂ.
ಬಸ್ ಅಪಘಾತ: ಮೂವರು ಸಾವು, ಹಲವರಿಗೆ ಗಾಯ
ಬಂಡಾಯ ಸಾಹಿತಿ ಬಲ್ಲಾಳ ಇನ್ನಿಲ್ಲ
ಚುನಾವಣೆ ವಿಳಂಬಕ್ಕೆ ನೆಪ: ಬಿಜೆಪಿ ವಿರೋಧ
ಚುನಾವಣೆಗೆ ಸಜ್ಜಾಗಲು ವೆಂಕಯ್ಯನಾಯ್ಡು ಕರೆ
ಕಮಲದ ಮಡಿಲಿಗೆ ಇನ್ನೊಂದು ದಳ