ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ವಿಧಾನಸೌಧ ಸುತ್ತ ನಿಷೇಧಾಜ್ಞೆ  Search similar articles
News RoomNRB
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬಜೆಟ್ ಮಂಡನೆ ಬಳಿಕ ವಿರೋಧ ಹೇಳಿಕೆಗಳು, ಪ್ರತಿಭಟನೆಗಳು ನಡೆಯುತ್ತಲೇ ಬಂದಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ಕ್ರಮವಾಗಿ ವಿಧಾನಸೌಧ ಸುತ್ತ ಜು.27ರ ಸಂಜೆ 6 ಗಂಟೆವರೆಗೆ ನಿಷೇಧಾಜ್ಞೆ ಹೇರಿದೆ.

ಬಜೆಟ್ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅನೇಕ ಸಂಘಟನೆಗಳು ಪ್ರತಿಭಟನೆ ನಡೆಸಲು ಮುಂದಾಗಿವೆ. ಇದರಿಂದ ಕಲಾಪಕ್ಕೂ ತೊಂದರೆಯಾಗುವ ಸಾಧ್ಯತೆ ಇರುವುದರಿಂದ ನಿಷೇಧಾಜ್ಞೆ ಹೇರಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಶಂಕರ್ ಬಿದರಿ ತಿಳಿಸಿದ್ದಾರೆ.

ವಿಧಾನಸೌಧದ ಒಂದು ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಐದು ಮಂದಿಗಿಂತ ಹೆಚ್ಚು ಮಂದಿ ಗುಂಪು ಸೇರುವುದು, ಮೆರವಣಿಗೆ ನಡೆಸುವುದು ಹಾಗೂ ಮಾರಕ ಆಯುಧಗಳನ್ನು ಹಿಡಿದು ಸುತ್ತಾಡುವುದನ್ನು ನಿಷೇಧಿಸಲಾಗಿದೆ ಎಂದು ಅವರು ಹೇಳಿದರು.
ಮತ್ತಷ್ಟು
ಮದ್ಯಪಾನ ವಿರೋಧಿ ಸಮಿತಿ ಅಧ್ಯಕ್ಷನ ಕೊಲೆ
ಯಡಿಯೂರಪ್ಪ ವಿಮಾನಕ್ಕೆ ಹುಸಿ ಬಾಂಬ್ ಕರೆ
ಬೆಂಗಳೂರು: ವರುಣನ ಆರ್ಭಟಕ್ಕೆ 2 ಬಲಿ
ಪದ್ಮಪ್ರಿಯ ಪ್ರಕರಣ: ಅತುಲ್ ಜಾಮೀನು ತಿರಸ್ಕೃತ
ರಾಯಚೂರು ಬಂದ್‌‌ಗೆ ಮಿಶ್ರ ಪ್ರತಿಕ್ರಿಯೆ
ಸದನದಲ್ಲಿ ಜೆಡಿಎಸ್ ಶಾಸಕರ ಧರಣಿ