ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಹೊಗೇನಕಲ್ ಕುರಿತು ಮತ್ತೆ ಸರ್ವಪಕ್ಷ ಸಭೆ: ಸಿಎಂ  Search similar articles
News RoomNRB
ಕರ್ನಾಟಕ ಮತ್ತು ತಮಿಳುನಾಡು ಗಡಿಭಾಗದಲ್ಲಿನ ವಿವಾದಿತ ಹೊಗೇನಕಲ್ ಯೋಜನೆ ಕುರಿತು ಮತ್ತೆ ಸರ್ವ ಪಕ್ಷ ಸಭೆ ನಡೆಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ರಾತ್ರಿ ಮುಕ್ತಾಯಗೊಂಡ ಸರ್ವಪಕ್ಷ ಸಭೆಯಲ್ಲಿ ತಿಳಿಸಿದ್ದಾರೆ.

ಹೊಗೇನಕಲ್ ವಿವಾದ, ಲೋಡ್‌ಶೆಡ್ಡಿಂಗ್ ಸೇರಿದಂತೆ ಹಲವಾರ ಸಮಸ್ಯೆಗಳ ಕುರಿತು ಚರ್ಚೆ ನಡೆಸುವ ಸಲುವಾಗಿ ಇಂದು ಸಂಜೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸರ್ವಪಕ್ಷ ಸಭೆಯನ್ನು ಕರೆದಿದ್ದು, ಸಭೆಯಲ್ಲಿ ಹೊಗೇನಕಲ್ ವಿವಾದದ ಕುರಿತು ಮತ್ತೆ ಸಭೆ ನಡೆಸುವುದಾಗಿ ಹೇಳಿದರು.

ಆದರೆ ಲೋಡ್‌ ಶೆಡ್ಡಿಂಗ್ ಎಷ್ಟು ಗಂಟೆ ಎಂಬ ಕುರಿತು ಸ್ಪಷ್ಟವಾಗಿ ನಿರ್ಧರಿಸಿಲ್ಲ, ಸಮಸ್ಯೆಗಳ ಕುರಿತ ಕರೆದ ಸಭೆಯಲ್ಲಿ ಯೂವುದೇ ನಿರ್ಣಯಕ್ಕೆ ಬಾರದೆ ಸಭೆ ಮುಕ್ತಾಯಗೊಂಡಿತ್ತು.

ಕಾಟಾಚಾರದ ಸಭೆ: ಸಮಸ್ಯೆಗಳ ಕುರಿತು ಚರ್ಚಿಸಲು ಕರೆದ ಸರ್ವಪಕ್ಷ ಸಭೆ ಕಾಟಾಚಾರಕ್ಕೆ ಕರೆದ ಸಭೆಯಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತೀವ್ರ ಅಸಮಧಾನ ವ್ಯಕ್ತಪಡಿಸಿದ್ದಾರೆ.
ಮತ್ತಷ್ಟು
'ಅಡ್ಡ ಮತದಾನ' ಸಾಂಗ್ಲಿಯಾನ ವಿರುದ್ಧ ಆಕ್ರೋಶ
ಹೊಟ್ಟೆನೋವು: ತಾಯಿ-ಮಕ್ಕಳ ಆತ್ಮಹತ್ಯೆ
ಉ.ಕ. ರೈತರಿಗೆ ಸಂತಸ ತಂದ ವರ್ಷಧಾರೆ
'ಗಣ್ಯ'ರ ಸಂಚಾರ ಕಿರಿಕಿರಿಯಿಂದ ಸಾರ್ವಜನಿಕರಿಗೆ ಮುಕ್ತಿ
ಪ್ರತಿಪಕ್ಷಕ್ಕೆ ಶೀಘ್ರವೇ ಮುಖ್ಯಸಚೇತಕ ಹುದ್ದೆ
ಕಡಿಮೆ ಅಂಕ - ವಿದ್ಯಾರ್ಥಿನಿ ನೇಣಿಗೆ ಶರಣು