ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ನೈಸ್ -ಪ್ರತಿರೋಧ ಎದುರಿಸಲು ಸಿದ್ಧ:ಸಿಎಂ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ನೈಸ್ -ಪ್ರತಿರೋಧ ಎದುರಿಸಲು ಸಿದ್ಧ:ಸಿಎಂ
ನೈಸ್ ಕಂಪೆನಿಗೆ ಭೂಮಿ ನೀಡುವ ಸಂಬಂಧ ಎದುರಾಗುವ ಯಾವುದೇ ವಿರೋಧಕ್ಕೆ ಉತ್ತರಿಸಲು ಸಿದ್ಧ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಇತ್ತೀಚೆಗಷ್ಟೇ ಮೂಲ ಒಪ್ಪಂದಕ್ಕೆ ವಿರುದ್ಧವಾಗಿ ನೈಸ್ ಕಂಪೆನಿಗೆ ಭೂಮಿ ನೀಡಿದರೆ ಹೋರಾಟ ನಡೆಸುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೀಡಿರುವ ಹೇಳಿಕೆಗೆ ಅವರು ಪ್ರತಿಕ್ರಿಯಿಸುತ್ತಿದ್ದಾರೆ.

ಬೆಂಗಳೂರು-ಮೈಸೂರು ಕಾರಿಡಾರ್ ರಸ್ತೆ ಕಾಮಗಾರಿ, ನೈಸ್ ಕಂಪೆನಿಯ ಒಪ್ಪಂದ ಎಲ್ಲವೂ ಜೆಡಿಎಸ್ ಸರ್ಕಾರ ಅಸ್ವಿತ್ವದಲ್ಲಿರುವಾಗಲೇ ನಡೆದಿದೆ. ಆದರೆ ಈಗ ಜೆಡಿಎಸ್ ಈ ಬಗ್ಗೆ ತಕಾರರು ಎಬ್ಬಿಸಿರುವುದು ಯಾವ ನ್ಯಾಯ ಎಂದು ಅವರು ಪ್ರಶ್ನಿಸಿದ್ದಾರೆ.

ನ್ಯಾಯಾಲಯದ ಆದೇಶದಂತೆ ನೈಸ್ ಕಂಪೆನಿಗೆ ಭೂಮಿ ನೀಡುವುದು ಸರ್ಕಾರದ ಕರ್ತವ್ಯವಾಗಿದೆ. ಈ ಬಗ್ಗೆ ಬರುವ ವಿರೋಧವನ್ನು ಎದುರಿಸಲು ಸರ್ಕಾರ ಸಿದ್ಧವಾಗಿದೆ ಎಂದು ಅವರು ತಿಳಿಸಿದರು.
ಮತ್ತಷ್ಟು
ಗಣಿ-ಹೈಕೋರ್ಟ್ ತೀರ್ಪು ಪರಿಗಣಿಸಿ:ನಾಣಯ್ಯ
ಬೆಂಗಳೂರು: ಮತ್ತೆ ಸಿಡಿದ ಬಾಂಬ್ ?
ಗಣಿಗಾರಿಕೆ-ಹೈಕೋರ್ಟ್ ತೀರ್ಪಿಗೆ ಬದ್ದ: ಸಿಎಂ
ನೈಸ್:ನಂದಿಗ್ರಾಮದ ರೀತಿ ಹೋರಾಟ -ಎಚ್‌ಡಿಕೆ
ಅಮರನಾಥ್ ವಿವಾದ: 11 ರಿಂದ ರಾಜ್ಯದಲ್ಲಿ ಜೈಲ್‌‌ ಭರೋ
ಗಣಿಗಾರಿಕೆ ರಾಷ್ಟ್ರೀಕರಣಕ್ಕೆ ಹೈಕೋರ್ಟ್ ಸೂಚನೆ