ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಮತ್ತೆ ಮೂವರಿಗೆ ರಾಜ್ಯೋತ್ಸವ ಪ್ರಶಸ್ತಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಮತ್ತೆ ಮೂವರಿಗೆ ರಾಜ್ಯೋತ್ಸವ ಪ್ರಶಸ್ತಿ
ರಾಜ್ಯೋತ್ಸವ ಪ್ರಶಸ್ತಿಯನ್ನು ಇನ್ನೂ ಮೂವರು ಮಂದಿಗೆ ನೀಡಿದ್ದು, ಇದರೊಂದಿಗೆ ಪ್ರಶಸ್ತಿ ಪುರಸ್ಕೃತರ ಸಂಖ್ಯೆ 92ಕ್ಕೆ ಏರಿದೆ.

ವೈದ್ಯಕೀಯ ಕ್ಷೇತ್ರದಲ್ಲಿ ಡಾ.ವಿಜಯಲಕ್ಷ್ಮಿ ಬಾಳೇಕುಂದ್ರಿ, ರಂಗಭೂಮಿ-ಅಶೋಕ್ ಬಾದರದಿನ್ನಿ, ಶಿಲ್ಪಕಲೆ-ಶಂಕರಾಚಾರ್ಯ ಅವರಿಗೆ ಪ್ರಶಸ್ತಿ ಪಟ್ಟಿಯಲ್ಲಿ ಸೇರಿದ್ದಾರೆ.

ರಾಜ್ಯೋತ್ಸವ ಪ್ರಶಸ್ತಿ 20ಗ್ರಾಂ ಚಿನ್ನ ಹಾಗೂ ಒಂದು ಲಕ್ಷ ರೂಪಾಯಿ ನಗದು ಸೇರಿದೆ. ರಾಜ್ಯೋತ್ಸವ ದಿನವಾದ ಇಂದು (ನ.1) ಪ್ರಶಸ್ತಿಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿತರಿಸಲಿದ್ದಾರೆ.

ರಾಜ್ಯೋತ್ಸವ ಪ್ರಶಸ್ತಿಗಾಗಿ ಈ ಬಾರಿ 3ಸಾವಿರಕ್ಕೂ ಅಧಿಕ ಅರ್ಜಿಗಳು ಬಂದಿದ್ದು, ಆಯ್ಕೆಗಾಗಿ ಬಹಳಷ್ಟು ಕಸರತ್ತುಗಳನ್ನು ನಡೆಸಿದ ನಂತರ ಇದೀಗ ಸರ್ಕಾರ 92 ಮಂದಿಗೆ ಪ್ರಶಸ್ತಿಯನ್ನು ನೀಡಿದೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಮಂಗಳೂರು: ಮಹೇಂದ್ರ ಕುಮಾರ್ ಬಿಡುಗಡೆ
ರಾಜ್ಯೋತ್ಸವ ಪ್ರಶಸ್ತಿ: ಹೈಕೋರ್ಟ್‌ಗೆ ಅರ್ಜಿ
ಪಂಚಕೋಟಿ ಕನ್ನಡಿಗರ ಜಯ: ಸಿಎಂ
ವಿವಿ ವಿವಾದ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಹಂಪಿ ಉತ್ಸವಕ್ಕೆ ಮು.ಮ.ಚಂದ್ರುಗೆ ಆಹ್ವಾನವಿಲ್ಲ !
ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಘೋಷಣೆ