ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಗೌಡರ ವಿರುದ್ಧ ಮೊಕದ್ದಮೆ: ಯಡಿಯೂರಪ್ಪ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಗೌಡರ ವಿರುದ್ಧ ಮೊಕದ್ದಮೆ: ಯಡಿಯೂರಪ್ಪ
ಜೆಡಿಎಸ್ ವರಿಷ್ಠ ದೇವೇಗೌಡರು ಮಾಡಿರುವ ಆರೋಪಗಳ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ದೇವೇಗೌಡರು ಆಧಾರರಹಿತ ಆರೋಪ ಮಾಡುತ್ತಿದ್ದಾರೆಂದು ಹೇಳಿರುವ ಮುಖ್ಯಮಂತ್ರಿಗಳು, ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ತೀರ್ಮಾನಿಸಿರುವುದಾಗಿ ಹೇಳಿದ್ದಾರೆ. ನಿನ್ನೆ ಪತ್ರಿಕಾಗೋಷ್ಠಿ ನಡೆಸಿದ ಗೌಡರು, ಬೇಕಾಬಿಟ್ಟಿ ಆರೋಪ ಮಾಡಿದ್ದಾರೆ. ನೈಸ್ ಯೋಜನೆ ವಿರುದ್ಧ ಈಗ ಕಿಡಿಕಾರುತ್ತಿರುವ ಗೌಡರು, ಒಪ್ಪಂದಕ್ಕೆ ಸಹಿ ಹಾಕುವಾಗ ಯೋಚಿಸಬೇಕಿತ್ತಲ್ಲವೇ? ಎಂದು ಪ್ರಶ್ನಿಸಿದ್ದು, ಇದು ದೇವೇಗೌಡರ ಪಾಪದ ಕೂಸು ಎಂದು ಕಿಡಿಕಾರಿದ್ದಾರೆ.

ಮಾನವಿದ್ದರೆ ಮೊಕದ್ದಮೆ ಹೂಡಲಿ
ಯಡಿಯೂರಪ್ಪನವರು ಗೌಡರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಘೋಷಿಸಿದ ನಂತರ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, "ಮಾನವಿದ್ದರೆ ಮೊದ್ದಮೆ ಹೂಡಲಿ" ಎಂದು ಸವಾಲೆಸೆದಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಬಿಜೆಪಿ ಬೆಂಬಲಿಸುವಂತೆ ಎಲ್ಲೂ ಹೇಳಿಲ್ಲ: ಸಿದ್ದು
ಫೆಬ್ರವರಿಯಲ್ಲಿ ವಿಶ್ವ ಕನ್ನಡ ಸಮ್ಮೇಳನ: ಸಿಎಂ
ಚನ್ನರಾಯಪಟ್ಟಣ: ಭೀಕರ ಅಪಘಾತಕ್ಕೆ 10 ಬಲಿ
ಗಣಿ ಲೂಟಿಕೋರರ ವಿರುದ್ಧ ಕ್ರಮಕ್ಕೆ ಸಮಿತಿ: ಸಿ.ಎಂ.
ಗಣಿಯಲ್ಲಿ ‘ಕೈ’ವಾಡ: ಧರಂ ಉತ್ತರ ಸೋಮವಾರ
ಖೇಣಿಯಿಂದ ಹಗಲು ದರೋಡೆ ತಡೆಯಿರಿ: ಶಾಸಕ