ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಕಾಂಗ್ರೆಸ್ 2ನೇ ಪಟ್ಟಿ: ಚಿಕ್ಕಬಳ್ಳಾಪುರ-ಮೊಯ್ಲಿ,ಉಡುಪಿ-ಹೆಗ್ಡೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕಾಂಗ್ರೆಸ್ 2ನೇ ಪಟ್ಟಿ: ಚಿಕ್ಕಬಳ್ಳಾಪುರ-ಮೊಯ್ಲಿ,ಉಡುಪಿ-ಹೆಗ್ಡೆ
PTI
ಲೋಕಸಭಾ ಚುನಾವಣೆಯ ಅಂಗವಾಗಿ ಕಾಂಗ್ರೆಸ್ ಪಕ್ಷ ಮಂಗಳವಾರ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಹೊರತುಪಡಿಸಿ ತನ್ನ ಎರಡನೇ ಹಾಗೂ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಶನಿವಾರವಷ್ಟೇ ಕಾಂಗ್ರೆಸ್ ಅಳೆದು-ತೂಗಿ ಕೊನೆಗೆ 22ಲೋಕಸಭಾ ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಿತ್ತು. ಸಾಕಷ್ಟು ಗೊಂದಲ, ಅಸಮಾಧಾನದ ಕಾರಣಗಳಿಂದಾಗಿ ಆರು ಕ್ಷೇತ್ರದ ಅಭ್ಯರ್ಥಿಗಳ ಹೆಸರನ್ನು ನಂತರ ಘೋಷಿಸುವುದಾಗಿ ಕಾಂಗ್ರೆಸ್ ಹೈಕಮಾಂಡ್ ತಿಳಿಸಿತ್ತು. ಇದೀಗ ಮಂಡ್ಯ ಕ್ಷೇತ್ರ ಹೊರತುಪಡಿಸಿ ಉಳಿದ ಐದು ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಿದೆ.

ಅಭ್ಯರ್ಥಿಗಳ ವಿವರ:

ಚಿಕ್ಕಬಳ್ಳಾಪುರ-ವೀರಪ್ಪ ಮೊಯ್ಲಿ

ಕಾರವಾರ-ಮಾರ್ಗರೇಟ್ ಆಳ್ವ

ಉಡುಪಿ-ಜಯಪ್ರಕಾಶ್ ಹೆಗ್ಡೆ

ಚಾಮರಾಜನಗರ-ಆರ್.ಧ್ರವನಾರಾಯಣ್

ಬೆಂಗಳೂರು ದಕ್ಷಿಣ-ಕೃಷ್ಣಬೈರೇಗೌಡ
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಗೆಲುವಿಗಾಗಿ ಜಮೀರ್ ಅಹ್ಮದ್ 'ಸುದರ್ಶನ ಹೋಮ'
ಟಿಕೆಟ್ ಸಿಗಲಿ-ಬಿಡಲಿ ಸ್ಪರ್ಧೆ ಖಚಿತ: ಡಿ.ಬಿ.ಚಂದ್ರೇಗೌಡ
ತುಮಕೂರು ವಿವಿಗೆ ನನ್ನ ಹೆಸರು ಬೇಡ: ಶಿವಕುಮಾರಸ್ವಾಮೀಜಿ
ತಮಿಳರ ಮೋಹ-ಸಿಎಂ ಕ್ಷಮೆಗೆ ಕರವೇ ಪಟ್ಟು
ಆತಂಕದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ: ನಾರಾಯಣಸ್ವಾಮಿ
ಶವ ಮಾರಾಟ-ನಾಲ್ವರು ಪೊಲೀಸ್ ಅಧಿಕಾರಿಗಳ ಅಮಾನತು