ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಸಿದ್ದರಾಮಯ್ಯ ನಾಯಕ ಪಟ್ಟ ಹಾದಿ ಸುಗಮ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಸಿದ್ದರಾಮಯ್ಯ ನಾಯಕ ಪಟ್ಟ ಹಾದಿ ಸುಗಮ
NRB
ಕಾಂಗ್ರೆಸ್ ಸೇರಿದಾಗಿನಿಂದಲೂ ಅಸಮಾಧಾನದ ಕಿಡಿಕಾರುತ್ತಿದ್ದ ಸಿದ್ದರಾಮಯ್ಯನವರ ಹಾದಿ ಇದೀಗ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸಚಿವರಾಗಿ ಆಯ್ಕೆಯಾದ ಮೇಲೆ ಸುಗಮಗೊಂಡಂತಾಗಿದೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಸಿದ್ದರಾಮಯ್ಯನವರನ್ನು ಆಯ್ಕೆ ಮಾಡುವುದು ಬಹುತೇಕ ಖಚಿತವಾಗಿದೆ. ಈ ಸಂಬಂಧ ಜೂನ್ 7ರಂದು ನಡೆಯುವ ಪಕ್ಷದ ಶಾಸಕಾಂಗ ಸಭೆ ನಡೆಯಲಿದ್ದು, ಅಂತಿಮವಾಗಿ ನಿರ್ಧಾರ ಹೊರಬೀಳಲಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಕೆಪಿಸಿಸಿ ಅಧ್ಯಕ್ಷ ಆರ್. ವಿ. ದೇಶಪಾಂಡೆ, ಮಲ್ಲಿಕಾರ್ಜುನ ಖರ್ಗೆ ಅವರ ರಾಜೀನಾಮೆಯಿಂದ ತೆರವಾಗಿರುವ ಈ ಸ್ಥಾನ ತುಂಬಲು ಶಾಸಕಾಂಗ ಪಕ್ಷದ ಸಭೆ ನಡೆಸುವಂತೆ ರಾಜ್ಯ ಉಸ್ತುವಾರಿ ವಹಿಸಿರುವ ಗುಲಾಂ ನಬಿ ಅಜಾದ್ ಅವರು ಸೂಚನೆ ನೀಡಿದ್ದಾರೆ ಎಂದು ಹೇಳಿದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಈಶ್ವರಪ್ಪ ಸಚಿವರಾಗಿ ಮುಂದುವರಿಯಲು ಯೋಗ್ಯರಲ್ಲ: ಆರ್.ವಿ.
ಭಿನ್ನಮತ: ರೆಡ್ಡಿ ಬೆಂಬಲಿಗರಿಂದ ರಹಸ್ಯ ಚರ್ಚೆ
ಬೆಂಗಳೂರಿನಲ್ಲಿ ಅಸ್ಸಾಂನ 3 ಉಗ್ರರ ಸೆರೆ
ಸರ್ಕಾರಿ ಕಾಲೇಜು-ಎಲ್ಲರಿಗೂ ಪ್ರವೇಶ: ಲಿಂಬಾವಳಿ
ರಜಪೂತರ ಹೆಸರಲ್ಲಿ ಈತ ವಂಚಿಸಿದ್ದು 1,800ಕೋಟಿ !
ಅಭಿಷೇಕ್ ಮೃತದೇಹ ಪತ್ತೆಗಾಗಿ 'ಎಂಇಜಿ ಯೋಧರು'